🪷ನಿನ್ನ ನಿರ್ಧಾರವನ್ನು ಬದಲಿಸು, ಇಂದಲ್ಲ ನಾಳೆ ನೀನು ಆಸೆ ಪಟ್ಟಿದ್ದು ಸಿಕ್ಕೆ ಸಿಗುತ್ತೆ..
ಯಾವುದೇ ಕೆಲಸ ಇರಲಿ ನಿಷ್ಠೆಯಿಂದ ಮಾಡು ನಿನ್ನ ಶ್ರಮಕ್ಕೆ ಪ್ರತಿ ಫಲ ಸಿಕ್ಕೆ ಸಿಗುತ್ತೆ
ಜೀವನದಲ್ಲಿ ನಮಗೆ ಏನಾದರು ಬೇಕು ಎಂದರೆ ಅದಕ್ಕಾಗಿ ನಾವು ಹೋರಾಡಬೇಕು. ಪ್ರತಿ ದಿನವೂ ಶ್ರಮಿಸಬೇಕು. ಆಗ ಒಂದಲ್ಲ ಒಂದು ದಿನ ಅದು ನಮಗೆ ಒಲಿಯುತ್ತದೆ. ಇದಾಗಿದ್ದರೆ, ಅದು ಇದ್ದಿದ್ದರೆ ಎನ್ನುವ ಭಾವನೆಗಳನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬಾರದು.
ಅಂತಹ ಪಶ್ಚಾತ್ತಾಪಗಳನ್ನು ಇಟ್ಟುಕೊಳ್ಳದೇ ನಿತ್ಯವೂ ಶ್ರಮಿಸಿದರೆ ಮಾತ್ರವೇ ಯಶಸ್ಸು ಸಿಗಲು ಸಾಧ್ಯವಾಗುತ್ತದೆ..
💐ಪ್ರಯತ್ನವನ್ನ ಎಂದಿಗೂ ನಿಲ್ಲಿಸಬೇಡಿ. ಭರವಸೆಯನ್ನು ಯಾವತ್ತಿಗೂ ಕಳೆದುಕೊಳ್ಳಬೇಡಿ.ನಿಮ್ಮ ದಿನ ಬಂದೇ ಬರುತ್ತದೆ.
💐💪ನಿನ್ನ ಬಾಳಿನ ಶಿಲ್ಪಿ ನೀನೇ💪
🙏🏻ಹೊಸ ದಿನದ, ಹೊಸ ಉತ್ಸಾಹದ ಶುಭೋದಯಗಳು. 🙏😇💐
ಯಾವುದೇ ಕೆಲಸ ಇರಲಿ ನಿಷ್ಠೆಯಿಂದ ಮಾಡು ನಿನ್ನ ಶ್ರಮಕ್ಕೆ ಪ್ರತಿ ಫಲ ಸಿಕ್ಕೆ ಸಿಗುತ್ತೆ
ಜೀವನದಲ್ಲಿ ನಮಗೆ ಏನಾದರು ಬೇಕು ಎಂದರೆ ಅದಕ್ಕಾಗಿ ನಾವು ಹೋರಾಡಬೇಕು. ಪ್ರತಿ ದಿನವೂ ಶ್ರಮಿಸಬೇಕು. ಆಗ ಒಂದಲ್ಲ ಒಂದು ದಿನ ಅದು ನಮಗೆ ಒಲಿಯುತ್ತದೆ. ಇದಾಗಿದ್ದರೆ, ಅದು ಇದ್ದಿದ್ದರೆ ಎನ್ನುವ ಭಾವನೆಗಳನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬಾರದು.
ಅಂತಹ ಪಶ್ಚಾತ್ತಾಪಗಳನ್ನು ಇಟ್ಟುಕೊಳ್ಳದೇ ನಿತ್ಯವೂ ಶ್ರಮಿಸಿದರೆ ಮಾತ್ರವೇ ಯಶಸ್ಸು ಸಿಗಲು ಸಾಧ್ಯವಾಗುತ್ತದೆ..
💐ಪ್ರಯತ್ನವನ್ನ ಎಂದಿಗೂ ನಿಲ್ಲಿಸಬೇಡಿ. ಭರವಸೆಯನ್ನು ಯಾವತ್ತಿಗೂ ಕಳೆದುಕೊಳ್ಳಬೇಡಿ.ನಿಮ್ಮ ದಿನ ಬಂದೇ ಬರುತ್ತದೆ.
💐💪ನಿನ್ನ ಬಾಳಿನ ಶಿಲ್ಪಿ ನೀನೇ💪
🙏🏻ಹೊಸ ದಿನದ, ಹೊಸ ಉತ್ಸಾಹದ ಶುಭೋದಯಗಳು. 🙏😇💐